ನಾವೂರಿನಲ್ಲಿ ಮೃತ ಚಂದ್ರಹಾಸರ ಮನೆಗೆ ಶಾಸಕ ಹರೀಶ್ ಪೂಂಜರ ಭೇಟಿ

0
71

ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಇಂದು ನವೆಂಬರ್ 02 ರಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಂಗಾಡಿ ಸಿ ಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಮೂರ್ತಾಜೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಮತ್ತಿತರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here