Friday, May 16, 2025
Homeನಿಧನಮೂಡುಬಿದಿರೆ: ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ ಇನ್ನಿಲ್ಲ

ಮೂಡುಬಿದಿರೆ: ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ ಇನ್ನಿಲ್ಲ

ಮೂಡುಬಿದಿರೆ: ಶ್ರೀ ವೆಂಕಟರಮಣ ಮತ್ತು ಹನುಮಂತ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಂತಹ ವಿನಾಯಕ ಭಟ್ ಇನ್ನಿಲ್ಲ. ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದರೆ.

RELATED ARTICLES
- Advertisment -
Google search engine

Most Popular