ಶೀರೂರು ಪರ್ಯಾಯದ ಗೌರವ ಸಲಹೆಗಾರರಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಶೀರೂರು ಮಠದ ದಿವಾನರಾದ ಡಾ ಉದಯಕುಮಾರ್ ಸರಳತ್ತಾಯ ಮಠದ ಪರವಾಗಿ ಆಮಂತ್ರಣ ಪತ್ರಿಕೆ ನೀಡಿದರು .
ಈ ಸಂದರ್ಭದಲ್ಲಿ ಕಾರ್ಯದರ್ಶಿ ಮೋಹನ್ ಭಟ್, ಸಂಚಾಲಕ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ವಿಷ್ಣುಮೂರ್ತಿ ಆಚಾರ್ಯ, ಮಧುಕರ್ ಮುದ್ರಾಡಿ ನಂದನ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

