ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

0
213

ಮಂಜೇಶ್ವರ: ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಶುಕ್ರವಾರ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.


ಕಾಸರಗೋಡಿನ ಖ್ಯಾತ ಹಿರಿಯ ದಂತ ವೈದ್ಯರಾದ ಡಾ ಗಣಪತಿ ಭಟ್ ಕುಳಮರ್ವ ದೀಪ ಬೆಳಗಿಸಿ ಶುಭ ಹಾರೈಸಿದರು. ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು , ವೈದ್ಯೆ ಡಾ.ರಾಜಶ್ರೀ ಮೋಹನ್, ಡಾ ಪ್ರಜ್ವಲ್ ಶೆಟ್ಟಿ, ದೇವಕಿ ಗಣಪತಿ ಭಟ್, ಸಮರ್ಥ ಭಟ್ ಚೂಂತಾರು,ರಚನಾ ಲ್ಯಾಬ್ ನ ಪ್ರಕಾಶ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು ೨೯ ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here