ನಮ್ಮ ನಾಡ ಒಕ್ಕೂಟ ಎಂ ಎ ಗಫೂರ್ ರಿಗೆ ಸನ್ಮಾನ

0
76

ಕರ್ನಾಟಕ ರಾಜ್ಯ ಕರಾವಳಿ ಅಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷರಾದ ಜನಾಬ್ ಎಂ ಎ ಗಫೂರ್ ರವರನ್ನ
ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ನಮ್ಮ ನಾಡ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಉಡುಪಿ ಜಿಲ್ಲಾ ಅಧ್ಯಕ್ಷರಾದ ಬೆಳ್ವೆ ಮುಸ್ತಾಕ್ ಅಹ್ಮದ್ ರವರು ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಸಲೀಂ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೌ. ಝಮೀರ್ ಅಹ್ಮದ್ ರಷಾದಿ, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಹುಸೈನ್ ಹೈಕಾಡಿ ನೆರವೇರಿಸಿದರು. ಕೇಂದ್ರ ಸಮಿತಿಯ ಕೋಶಾಧಿಕಾರಿ ಪೀರು ಸಾಹೇಬ್ ಉಡುಪಿ ಉಪಸ್ಥಿತರಿದ್ದರು.
ಕೋಶಾಧಿಕಾರಿ ನಕ್ವಾ ಯಾಹ್ಯಾ ಮಲ್ಪೆ ಪ್ರದಾನ ಕಾರ್ಯದರ್ಶಿಯಾಗಿ ಝಹೀರ್ ಅಹ್ಮದ್ ನಾಖುದಾ ಗಂಗೊಳ್ಳಿ, ಗೌರವಾಧ್ಯಕ್ಷ ಮೊಹಮ್ಮದ್ ರಫೀಕ್ ಗಂಗೊಳ್ಳಿ, ಹಾರೂನ್ ರಶೀದ್ ಸಾಸ್ತಾನ, ಎಂ ಪಿ ಮೊಹಿದಿನಬ್ಬ,ಝಫ್ರುಲ್ಲಾಹ್ ಹೂಡೆ, ಮೊಹಮ್ಮದ್ ಸುಹಾನ್ ಸಾಸ್ತಾನ,ಯುವ ಘಟಕದ ಸಂಯೋಜಕ ಅಬ್ದುಲ್ ಖಾದರ್ ಮೂಡ್ ಗೋಪಾಡಿ ಶಾಬಾನ್ ಹಂಗಳೂರು, ಝಫ್ರುಲ್ಲಾಹ್ ಹೂಡೆ, ಜಿ ಮೊಹಮ್ಮದ್ ಗುಲ್ವಾಡಿ, ಕಾಪು ತಾಲೂಕು ಘಟಕ ಅಧ್ಯಕ್ಷ ಅಶ್ರಫ್ ಪಡುಬಿದ್ರಿ ಕಾರ್ಕಳ ತಾಲೂಕು ಘಟಕ ಶಾಕಿರ್ ಶೀಶಾ ಕಾರ್ಕಳ, ಉಡುಪಿ ತಾಲೂಕು ನಝೀರ್ ನೇಜಾರು, ಉಪಸ್ಥರಿದ್ದರು . ರೆಹಾನ್ ಬೆಳ್ವೆ ರವರ ಕುರಾನ್ ಪಠಣದೊಂದಿಗೆ ಸಭೆ ಆರಂಭ ವಾಯಿತು.ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಹಾರ್ ಅಹ್ಮದ್ ಕುಂದಾಪುರ ಸ್ವಾಗತಿಸಿದರು.
ಅಬು ಮೊಹಮ್ಮದ್ ಕುಂದಾಪುರ ವಂದಿಸಿದರು. ಮೌಲಾನಾ ಜಮೀರ್ ಅಹಮದ್ ರಶಾದಿ ದುವಾ ನೆರವೇರಿಸಿದರು.

LEAVE A REPLY

Please enter your comment!
Please enter your name here