ಕಾಪುಪಣಿಯೂರು ಗುತ್ತು ಕರುಣಾಕರ ಶೆಟ್ಟಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿBy TNVOffice - July 5, 2025075FacebookTwitterPinterestWhatsApp ಯಕ್ಷಗಾನ, ಸಮಾಜ ಸೇವೆ ಮತ್ತು ಉದ್ಯಮ ರಂಗದ ಸಾಧಕ ಪಣಿಯೂರು ಗುತ್ತು ಕರುಣಾಕರ ಶೆಟ್ಟಿ ಅವರಿಗೆ ಬೆಂಗಳೂರಿನಲ್ಲಿಂದು ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಮಾಡಲಾಯಿತು.