ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೃಷಿಕ ಸುದರ್ಶನ್ ಶೆಟ್ಟಿ ಹಕ್ಕೇರಿ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಅರ್ಚಕ ಪ್ರಕಾಶ ಆಚಾರ್ಯ ಪೂಂಜ, ಕೃಷ್ಣಪ್ರಸಾದ್ ಆಸ್ರಣ್ಣ, ಅಶೋಕ್ ಆಚಾರ್ಯ ಸಿದ್ಧಕಟ್ಟೆ, ಅರುಣ್ ಕುಮಾರ್ ಮಂಜಿಲ, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ಉಮೇಶ ಶೆಟ್ಟಿ ಕೊನೆರೊಟ್ಟು, ಸುರೇಶ ನೀರಪಲ್ಕೆ, ರಂಜಿನಿ ದಿವಾಕರ್ ಮಾದಾಯಿ, ಗೀತಾ ವಿಶ್ವನಾಥ್ ಉಮನೊಟ್ಟು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೃಷಿಕ ಸುದರ್ಶನ್ ಶೆಟ್ಟಿ ಹಕ್ಕೇರಿ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಅರ್ಚಕ ಪ್ರಕಾಶ ಆಚಾರ್ಯ ಪೂಂಜ, ಕೃಷ್ಣಪ್ರಸಾದ್ ಆಸ್ರಣ್ಣ, ಅಶೋಕ್ ಆಚಾರ್ಯ ಸಿದ್ಧಕಟ್ಟೆ, ಅರುಣ್ ಕುಮಾರ್ ಮಂಜಿಲ, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ಉಮೇಶ ಶೆಟ್ಟಿ ಕೊನೆರೊಟ್ಟು, ಸುರೇಶ ನೀರಪಲ್ಕೆ, ರಂಜಿನಿ ದಿವಾಕರ್ ಮಾದಾಯಿ, ಗೀತಾ ವಿಶ್ವನಾಥ್ ಉಮನೊಟ್ಟು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.