ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಸಭೆ

0
14

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ

  1. 9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಖಂಡಿಸಿ.
  2. ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ.
  3. ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ ಒತ್ತಾಯಿಸಿ.
  4. ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ.
  5. ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದ್ದನ್ನು ಖಂಡಿಸಿ.
  6. ವಿದ್ಯುತ್ ದರ ಏರಿಕೆಯನ್ನು ಖಂಡಿಸಿ.
  7. ಗೃಹ ನಿರ್ಮಾಣಕ್ಕೆ ಪೂರಕವಾದ ಮರಳು ಮತ್ತು ಕೆಂಪುಕಲ್ಲು ಸಾಗಾಟ ನಿರ್ಬಂಧ ರದ್ದತಿಗೆ ಆಗ್ರಹಿಸಿ.

ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡರು. ಈ ಸಂದರ್ಭದಲ್ಲಿ
ಜಯಂತ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು,ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲಿಕಾ ಹೆಗ್ಡೆ, ಉಪಾಧ್ಯಕ್ಷರು ಉಮೇಶ್ ನಡ್ತಿಕಲ್ಲು, ರಾಜೇಶ್
ಉಪಾಧ್ಯಕ್ಷರು ತಾಲೂಕು ಹಿಂದುಳಿದ ಮೋರ್ಚಾ , ವಿಜಯ್ ಗೌಡ ಅಧ್ಯಕ್ಷರು ತಾಲೂಕು ರೈತ ಮೋರ್ಚಾ, ನೇಮಯ್ಯಕುಲಾಲ್ ವೇಣೂರು
ಅಧ್ಯಕ್ಷರು ಮಹಾಶಕ್ತಿ ಕೇಂದ್ರ ನಾರಾವಿ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here