ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಆಗಸ್ಟ್ 1 ನೇ ತಾರೀಕಿನಿಂದ ಸಂಜೆ 5.00 ರಿಂದ 6.30 ರ ವರೆಗೆ 15 ದಿನಗಳ ಯೋಗಾಸನ ಶಿಬಿರ ನಡೆಯಲಿದೆ. ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 2414412 ಸಂಪರ್ಕಿಸಿ.