ಸಜೀಪ ಮುನ್ನುರು ಪಂಚಮಿಯ ಧಾರ್ಮಿಕ ಪೂಜೆಗಳು

0
19

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನುರು ಪಂಚಮಿಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಪುಣ್ಯಹ ಪಂಚಗವ್ಯ ಗಣ ಹೋಮ ಪವಮಾನ ಸೂಕ್ತ ಅಭಿಷೇಕ ಪಂಚಾಮೃತ ಅಭಿಷೇಕ ಮಹಾಪೂಜೆ ಅನ್ನದಾನ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಬಾಸ್ರಿತಾಯ ಅರ್ಚಕ ಕೃಷ್ಣ ಭಟ್, ಸಮಿತಿ ಸದಸ್ಯರಾದ ಹರಿಪ್ರಸಾದ್ ಭಂಡಾರಿ, ಯನಾ, ಕೆ. ಶಿವ, ಶ್ರೀನಿವಾಸ ನಾಯಕ್, ಕಾವ್ಯಶ್ರೀ, ರಾಜೇಶ್ ಪೂಜಾರಿ, ಕವಿತಾ, ಧನಂಜಯ ಶೆಟ್ಟಿ , ಪರಾರಿ ಗುತ್ತು, ರವೀಂದ್ರ ಕಂಬಳಿ ಹರೀಶ್ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here