ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ 5ಲಕ್ಷ ಡಿ ಡಿ ಹಸ್ತಾಂತರ ಕಾರ್ಯಕ್ರಮ

0
12

ಶ್ರೀ ಅನಂತೇಶ್ವರ ಸ್ವಾಮಿದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರರಾದ ಹರ್ಷ ಸಂಪಿಗೆತ್ತಾಯ ಇವರಿಗೆ ರೂ 5 ಲಕ್ಷ ಡಿಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ 01 ಜಿಲ್ಲಾ ನಿರ್ದೇಶಕರಾದ ದಿನೇಶ ಡಿ ಯವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ಅಶೋಕ ಬಿ ವಲಯ ಅಧ್ಯಕ್ಷರಾದ ಜಯ ಪೂಜಾರಿ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಶ್ರೀ ಸತ್ಯನಾರಾಯಣ ಪೂಜಾಸಮಿತಿಯ ಅಧ್ಯಕ್ಷರಾದ ಹರ್ಷ ಬಳ್ಳಮಂಜ ,ಮಚ್ಚಿನ ಒಕ್ಕೂಟ ಅಧ್ಯಕ್ಷ ರಾದ ಸುಧಾ ,ಗಣ್ಯರಾದ ಡಾ! ಕೆ ಎಂ ಶೆಟ್ಟಿ ಬಳ್ಳಮಂಜ ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ,ಸೇವಾಪ್ರತಿನಿದಿಗಳಾದ ಪರಮೇಶ್ವರ ಮಚ್ಚಿನ , ನಂದಿನಿ ಮತ್ತು ಊರಿನ ಗಣ್ಯರು ,ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here