ಸಜೀಪ ಮಾಗಣೆ ಶ್ರೀ ನಾಲ್ಕೈತಾಯದೈವಸ್ಥಾನಸಜೀಪನಡು ಶ್ರೀ ಕ್ಷೇತ್ರದ ವರ್ಷಾ ಅವಧಿ ಮೆಚ್ಚಿ ಜಾತ್ರೆಯ ಅಂಗವಾಗಿ ಪುಣ್ಯಹ ಪಂಚಗವ್ಯನವಕ ಕಲಶ ಅಭಿಷೇಕ ಗಣ ಯಾಗ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು .
ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಸಜೀಪ ಗುತ್ತು ಗಣೇಶ ಶೆಟ್ಟಿ, ಕೋಚ ಪೂಜಾರಿ ಯಾನೆ ಶಂಕರ ಪೂಜಾರಿ, ಕು 0ಜ್ಞ ಪೂಜಾರಿ ಯಾನೆ ದಯಾನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

