Saturday, April 26, 2025
Homeಬಂಟ್ವಾಳಸಜೀಪ: ನಡುಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ

ಸಜೀಪ: ನಡುಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಮುಳ್ಳಂಜ ವೆಂಕಟೇಶ್ವರ ಭಟ್, ರಾಮಕೃಷ್ಣ ಭಟ್ಕಿ, ಕಿಶನ್ ಸೇನವ.. ಸುಭಾಷ್ ಶೆಟ್ಟಿ, ರಾಮ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular