ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಆಶ್ಲೇಷ ಬಲಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಕಿಶನ್ ಸೇನವ, ಸುಧಾಕರ ಕೆಟಿ, ಸುಭಾಶ ಶೆಟ್ಟಿ, ರಾಮ ಬರೆ ಮೊದಲಾದವರು ಉಪಸ್ಥಿತರಿದ್ದರು.
ಸಜೀಪ ನಡು ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ
RELATED ARTICLES