Wednesday, February 19, 2025
Homeಮುಲ್ಕಿಮುಲ್ಕಿ ಅರಮನೆ ವೆಲ್ ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಲ್ಕಿ ಅಧ್ಯಕ್ಷರಾಗಿ ಆಯ್ಕೆಯಾದ...

ಮುಲ್ಕಿ ಅರಮನೆ ವೆಲ್ ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಲ್ಕಿ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಅಂಚನ್ ಅವರಿಗೆ ಸನ್ಮಾನ

ಮುಲ್ಕಿ ಅರಮನೆಯ ಧರ್ಮ ಚಾವಡಿಯಲ್ಲಿ ಗೌರವಾನ್ವಿತ ಅರಸರಾದ ಶ್ರೀ ದುಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ಮುಲ್ಕಿ ಅರಮನೆ ವೆಲ್ ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಲ್ಕಿ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಅಂಚನ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ, ಪ್ರಿಯದರ್ಶಿನಿ ಕೋ ಆಪರೇಟ್ ಬ್ಯಾಂಕ್ ನ ಅಧ್ಯಕ್ಷರಾದ ವಸಂತ್ ಬೆರ್ನಾಡ್, ಜಾನಪದ ವಿದ್ವಾಂಸರಾದ ಶ್ರೀ ಗಣೇಶ್ ಅಮೀನ್ ಸಂಕಮಾರ್, ಅರಮನೆ ವೆಲ್ಫೇರ್ ಟ್ರಸ್ಟ್ ನ ಮುಖ್ಯಸ್ಥರಾದ ಗೌತಮ್ ಜೈನ್, ಚಂದ್ರಶೇಖರ್ ಕಾಸಪ್ಪಯ್ಯನವರ ಮನೆ, ವಿನೋದ್ ಎಸ್ ಸಾಲ್ಯಾನ್, ಮಹಿಮ್ ಹೆಗ್ಡೆ, ಸತೀಶ್ ಶೆಟ್ಟಿ, ಹರ್ಷಿತ್ ಸಾಲಿಯಾನ್ , ಸತೀಶ್ ಭಟ್ ಉಪಸ್ಥಿತರಿದ್ದರು. ಡಿಸೆಂಬರ್ ತಿಂಗಳಲ್ಲಿ ನಡೆಯುವ ಅರಸು ಕಂಬಳದ ಪೂರ್ವಭಾವಿಯಾಗಿ ನಡೆಯುವ ವಿವಿಧ ಜಾನಪದ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಗ್ಗೆ ಚರ್ಚಿಸಲಾಯಿತು.

RELATED ARTICLES
- Advertisment -
Google search engine

Most Popular