spot_img
25.6 C
Udupi
Monday, December 4, 2023
spot_img
spot_img
spot_img

ಸೆ. 29ರಂದು ಕರ್ನಾಟಕ ಬಂದ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಸಿಡಬ್ಲ್ಯು‌ ಎಂಎ ಮತ್ತು ಸಿಡಬ್ಲ್ಯುಆರ್ ಸಿ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ಈ ನಿರ್ಧಾರವನ್ನು ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು, ರೈತರು ಮತ್ತು ಬಿಜೆಪಿ ಪ್ರತಿಭಟನೆ ಮಾಡುತ್ತಿವೆ.ಈ ಸಂದರ್ಭದಲ್ಲಿ ಕರ್ನಾಟಕ ಬಂದ್ ಗೂ ಕೂಡ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 29ರಂದು ರಾಜ್ಯ ಬಂದ್ ನಡೆಸಲು ದಿನಾಂಕ ಫಿಕ್ಸ್ ಆಗಿದೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

Related Articles

Stay Connected

0FansLike
3,912FollowersFollow
0SubscribersSubscribe
- Advertisement -

Latest Articles