Saturday, January 18, 2025
HomeSportಕ್ರೀಡೆಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular