Thursday, April 24, 2025
Homeಕಾರ್ಕಳಶ್ರೀ ಕ್ಷೇತ್ರ ನೆಲ್ಲಿಗೆ ಶ್ರೀ ನಾಗಸಾಧು ತಪೋನಿಧಿ ಬಾಬಾ ಶ್ರೀ ವಿಠ್ಠಲ ಗಿರಿ ಜಿ ಮಹಾರಾಜ್...

ಶ್ರೀ ಕ್ಷೇತ್ರ ನೆಲ್ಲಿಗೆ ಶ್ರೀ ನಾಗಸಾಧು ತಪೋನಿಧಿ ಬಾಬಾ ಶ್ರೀ ವಿಠ್ಠಲ ಗಿರಿ ಜಿ ಮಹಾರಾಜ್ ಭೇಟಿ

ಶ್ರೀ ರಾಜರಾಜೇಶ್ವರಿ ಕ್ಷೇತ್ರ ಸದ್ಗುರು ಶ್ರೀ ನಿತ್ಯಾನಂದ ಮಂದಿರ ನೆಲ್ಲಿ ಪರಮ ಪೂಜ್ಯ ಶ್ರೀ ನಾಗಸಾಧು ತಪೋನಿಧಿ ಬಾಬಾ ಶ್ರೀ ವಿಠ್ಠಲ ಗಿರಿ ಜಿ ಮಹಾರಾಜ್ ಶ್ರೀ ಕ್ಷೇತ್ರ ನೆಲ್ಲಿಗೆ ಭೇಟಿ ನೀಡಿ ಶ್ರೀದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಶ್ರೀ ಸುನೀಲ್ ಕೆ ಆರ್, ಸ್ಥಳೀಯ ಪಂಚಾಯತ್ ಸದಸ್ಯರಾದ ಶ್ರೀ ಆತ್ಮಾನಂದ ,ಶ್ರೀ ಪದ್ಮನಾಭ ಬೆಳ್ತಂಗಡಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular