ಉಡುಪಿಹಿಂದೂ ಜನಜಾಗೃತಿ ಸಮಿತಿಯಿಂದ ತಿಂಡಿ ವಿತರಣೆBy TNVOffice - August 5, 2025013FacebookTwitterPinterestWhatsApp ಉಡುಪಿ : ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ “ ಸಾಮಾಜಿಕ ಉಪಕ್ರಮ” ದ ಅಂತರ್ಗತ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದ 41 ಮಕ್ಕಳಿಗೆ ಉಚಿತವಾಗಿ ತಿಂಡಿಯನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ತಿತರಿದ್ದರು.