ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಧನಲಕ್ಷ್ಮೀ ಪೂಜಾರಿಗೆ ವಿಶೇಷ ಗೌರವ

0
38

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭಾರತೀಯ ಕಬಡ್ಡಿ ತಂಡದ ಕು.ಧನಲಕ್ಷ್ಮೀ ಪೂಜಾರಿ ಇಂದು ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಆಡಳ್ತೇದಾರರಾದ ಶಿವಪ್ರಸಾದ್ ಅಜಿಲರು ಉಪಸ್ಥಿತರಿದ್ದು ಈಕೆಯನ್ನು ಗೌರವಿಸಿದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ವಿಶ್ವನಾಥ ಬಂಗೇರ, ಧರ್ಣಪ್ಪ ಪೂಜಾರಿ ದೋರಿಂಜ, ಸುಂದರ ಪೂಜಾರಿ ನೀರಲ್ಕೆ, ಆನಂದ ಪೂಜಾರಿ ನೀರಲ್ಕೆ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here