ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ

0
131

ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ ಎರಡನೇ ದಿನದ ನಡೆ ಶ್ರೀ ಕಾನಂಗಿ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನ, ಉದ್ಯಾವರ, ಕುತ್ಪಾಡಿಗೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here