ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ 2ನೇ ವರ್ಷದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ

0
25

ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ*18ನೇ ದಿನದ ನಡೆ ಪಣಿಯೂರು, ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ – ಖಡಗೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here