ಕಟಪಾಡಿ:ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ *20ನೇ ದಿನದ ನಡೆ ಕುತ್ಪಾಡಿ, ಉಡುಪಿ ಶ್ರೀ ಸತ್ಯಾಯುಗ ಯೋಗಾಶ್ರಮ ಗುರುಕ್ಷೇತ್ರಕ್ಕೆ ಭೇಟಿ ನೀಡಿದರು.