Saturday, June 14, 2025
Homeಉಡುಪಿಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ 2ನೇ ವರ್ಷದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ...

ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ 2ನೇ ವರ್ಷದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ

ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 6ನೇ ದಿನದ ನಡೆ ಮಜೂರು, ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

RELATED ARTICLES
- Advertisment -
Google search engine

Most Popular