Uncategorizedಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ 2ನೇ ವರ್ಷದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿBy TNVOffice - June 12, 2025071FacebookTwitterPinterestWhatsApp ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 9ನೇ ದಿನದ ನಡೆ ದೆಹಲಿಯ ಪ್ರಾಚೀನ ಹನುಮ ಮಂದಿರಕ್ಕೆ ಭೇಟಿ ನೀಡಿದರು.