ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ “B” ಒಕ್ಕೂಟದ ಒಕ್ಕೂಟೋತ್ಸವದ ಅಂಗವಾಗಿ ಕ್ರೀಡಾಕೂಟ

0
93

ಪೆರ್ನೆ:ದಿನಾಂಕ 19-10-2025 ನೇ ಆದಿತ್ಯವಾರ ಕೆದಿಲ ಗಾಂಧಿನಗರ ಶ್ರೀ ದೇವಿ ಭಜನಾ ಮಂದಿರದಲ್ಲಿ ಏರ್ಪಡಿಸಲಾಯಿತು. ನವಜೀವನ ಸಮಿತಿಯ ಹಿರಿಯ ಸದಸ್ಯರಾದ ಈಶ್ವರ ಗೌಡ ಕಂಪ ಉದ್ಘಾಟನೆ ಮಾಡಿದರು.ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷೀಯವರು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು, ಸೇವಾಪ್ರತಿನಿಧಿ ಜಯಂತಿ, ಒಕ್ಕೂಟದ ಪದಾಧಿಕಾರಿಗಳು, ಹಾಗೂ ನಿಕಟಪೂರ್ವ ಪದಾಧಿಕಾರಿಗಳು, ಮತ್ತು ಸರ್ವ ಸದಸ್ಯರು  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here