ಬಂಟ್ವಾಳ: ಜಿಲ್ಲೆಯ ಕಾರಣಿಕ ವ್ಯವಸ್ಥಾನ ಸಜೀಪಮೂಡ ಗ್ರಾಮದ ಪಣೋಲಿಬೈಲಿನ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾರ್ಚ್ ತಿಂಗಳ ನಾಲ್ಕು ದಿನ ಅಗೇಲು ಸೇವೆ ಇರುವುದಿಲ್ಲ, ಮಾ.10ರಂದು ಅಮಾವಾಸ್ಯೆಯ ಪ್ರಯುಕ್ತ ಅಗೇಲು ಸೇವೆ ಇರುವುದಿಲ್ಲ. ಅದೇ ರೀತಿ ಮಾ. 22, 24, 26 ರಂದು ಸಜೀಪ ಮಾಗಣೆ ಪಡ್ಡೆರಮಾಡ ಜಾತ್ರೆಯ ಪ್ರಯುಕ್ತ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.