Saturday, June 14, 2025
Homeಮಂಗಳೂರುಇಂದು ಮಂಗಳೂರಿನಲ್ಲಿ ಪ. ಗೋ.ಪ್ರಶಸ್ತಿ ಪ್ರಧಾನ ಸಮಾರಂಭ

ಇಂದು ಮಂಗಳೂರಿನಲ್ಲಿ ಪ. ಗೋ.ಪ್ರಶಸ್ತಿ ಪ್ರಧಾನ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮಂಗಳೂರು ಇವರ ಆಶ್ರಯದಲ್ಲಿ ಇಂದು ಮೇ.9 ರಂದು ಪತ್ರಿಕಾ ಭವನ ಮಂಗಳೂರಿನಲ್ಲಿ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆ ರಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರೋ. ಪಿ. ಎಲ್. ಧರ್ಮ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಕೆ.ಎಸ್. ಇಸ್ಮಾಯಿಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಧ್ಯಕ್ಷತೆ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿದಂಬರ ಬೈಕಂಪಾಡಿ. ಗೌರವ ಉಪಸ್ಥಿತಿ- ಪಿ. ಬಿ. ಹರೀಶ್.ರೈ. ಮತ್ತು ರಾಮಕೃಷ್ಣ.ಆರ್. ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

RELATED ARTICLES
- Advertisment -
Google search engine

Most Popular