ಕಿನ್ನಿಗೋಳಿ : ವೈದ್ಯರ ದಿನಾಚರಣೆ ಪ್ರಯುಕ್ತ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ರನ್ನು ಸಮ್ಮಾನಿಸಲಾಯಿತು.
ಲಯನ್ಸ್ ನ ಹಿಲ್ಡಾ, ರೋಟರಿಯ ಶರತ್ ಶೆಟ್ಟಿ, ಪ್ರಕಾಶ್ ಆಚಾರ್ಯ, ಜಯಪಾಲ ಶೆಟ್ಟಿ, ಪದ್ಮಿನಿ ವಸಂತ್, ರೇಖಾ ರಘುರಾಮ ಶೆಟ್ಟಿ ಮತ್ತಿತರರು ಇದ್ದರು.
ಕಿನ್ನಿಗೋಳಿ : ವೈದ್ಯರ ದಿನಾಚರಣೆ ಪ್ರಯುಕ್ತ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ರನ್ನು ಸಮ್ಮಾನಿಸಲಾಯಿತು.
ಲಯನ್ಸ್ ನ ಹಿಲ್ಡಾ, ರೋಟರಿಯ ಶರತ್ ಶೆಟ್ಟಿ, ಪ್ರಕಾಶ್ ಆಚಾರ್ಯ, ಜಯಪಾಲ ಶೆಟ್ಟಿ, ಪದ್ಮಿನಿ ವಸಂತ್, ರೇಖಾ ರಘುರಾಮ ಶೆಟ್ಟಿ ಮತ್ತಿತರರು ಇದ್ದರು.