ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಉದಯ ಕೋಟ್ಯಾನ್, ಮುಡಾರು ಸುಧಾಕರ ಶೆಟ್ಟಿ ಹಾಗೂ ಸುಚರಿತ ಶೆಟ್ಟಿ ಆಯ್ಕೆ ಆಗಿದ್ದಾರೆ.
Home Uncategorized ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಉದಯ ಕೋಟ್ಯಾನ್, ಸುಧಾಕರ ಶೆಟ್ಟಿ, ಸುಚರಿತ...