Friday, May 23, 2025
Homeರಾಜಕೀಯಚುನಾವಣೆ ಉಸ್ತುವಾರಿಯಾಗಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಆಯ್ಕೆ

ಚುನಾವಣೆ ಉಸ್ತುವಾರಿಯಾಗಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಆಯ್ಕೆ

ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆ ವಂಡ್ರೆ -ವೆಸ್ಟ್ ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಹಾಗೂ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಆಯ್ಕೆ ಗೊಂಡಿರುತ್ತಾರೆ.

ಇವರನ್ನು ಎ ಐ ಸಿ ಸಿ ರಾಷ್ಟೀಯ ವಾರ್ ರೂಂ ಚೇರ್ ಮೆನ್ ಹಾಗೂ ಲೋಕಸಭಾ ಸದಸ್ಯ ಸಸಿಕಾಂತ್ ಸೆಂತಿಲ್ ಹಾಗೂ ಉಪ ಮುಖ್ಯ ಮಂತ್ರಿ ಹಾಗೂ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular