ಉಡುಪಿ : ವ್ಯಕ್ತಿ ನೇಣಿಗೆ ಶರಣು

0
121

ಬೈಂದೂರು: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಪಡುವರಿ ಗ್ರಾಮದ ದೊಂಬೆಯ ನರಸಿಂಹ ಪೂಜಾರಿ(62) ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here