ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ಮುನ್ನುಡಿ-2025”

0
26

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2025-26 ಶೈಕ್ಷಣಿಕ ವರ್ಷದ ವಿದ್ಯಾರ್ಥಿಸಂಘದ ಉದ್ಘಾಟನಾ ಕಾರ್ಯಕ್ರಮ ವಿವೇಕ ಮುನ್ನುಡಿ-2025ನ್ನು  ದಿನಾಂಕ 26 ಜೂನ್‌ 2025ರಗುರುವಾರ, ಅಪರಾಹ್ನ 1:30ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಾರ್ಯಕ್ರಮವು ನಡೆಯಲಿದ್ದು,ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ. ಭರತ್‌ ಶೆಟ್ಟಿವಿದ್ಯಾರ್ಥಿಸಂಘವನ್ನುಉದ್ಘಾಟಿಸಲಿದ್ದಾರೆ.ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷರಾದ ರವೀಂದ್ರ ಪಿ.ಅವರು ವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯಸಂಚಾಲಕರಾದಎಂ. ಗೋಪಾಲಕೃಷ್ಣ ಭಟ್‌, ಪ್ರಾಂಶುಪಾಲರಾದ ದೇವಿಚರಣ್‌ ರೈ ಎಂ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ವಿಶ್ವನಾಥ್‌ ಕೆ.,ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು, ವಿವಿಧ ತರಗತಿಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚೆಗೆನಡೆದವಿದ್ಯಾರ್ಥಿಸಂಘದಚುನಾವಣೆಯಲ್ಲಿಭವಿಷ್‌ ಜಿ. ವಿದ್ಯಾರ್ಥಿಸಂಘದಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿಬಿಂದುಕೆ. ಜೆ. ಹಾಗೂಜೊತೆಕಾರ್ಯದರ್ಶಿಯಾಗಿಗ್ರೀಷ್ಮಾಎಸ್.‌ ಎ. ಚುನಾಯಿತರಾಗಿದ್ದರು. ಕ್ರೀಡಾಕಾರ್ಯದರ್ಶಿಯಾಗಿಸಾತ್ವಿಕ್‌ ಆರ್‌. ಹಾಗೂಜೊತೆಕಾರ್ಯದರ್ಶಿಯಾಗಿಸಮೃಧ್ಧಿಜೆ. ಶೆಟ್ಟಿಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here